ಕೊಂಬೆಟ್ಟು ಪ್ರಭು ಚರುಂಬುರಿ‌ ಮಳಿಗೆಗೆ ಆಕಸ್ಮಿಕ ಬೆಂಕಿ

0

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿಯ  ಪ್ರಭು ಚರುಂಬುರಿ ಮಳಿಗೆಯಲ್ಲಿ ಮಾ.1 ರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ಶಮನಗೊಳಿಸಿದ್ದಾರೆ. ಈ‌ ಸಂದರ್ಭ ನಗರಸಭಾ ಸ್ಥಳೀಯ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಸ್ಥಳಿಯರಾದ ಶ್ಯಾಮಸುದರ್ಶನ್ ಅವರು ಬೆಂಕಿ‌ ಶಮನಕ್ಕೆ ಸಹಕರಿಸಿದರು.

LEAVE A REPLY

Please enter your comment!
Please enter your name here