ಪುಣಚ ಬೈಲುಗುತ್ತು ವಿಠಲ್ ರೈ ನಿಧನ

0

ಪುಣಚ : ಪುಣಚ ಗ್ರಾಮದ ಪ್ರಗತಿಪರ ಕೃಷಿಕ ಕಾಂಗ್ರೆಸ್‌ ಮುಖಂಡ ಬೈಲುಗುತ್ತು ವಿಠಲ್ ರೈ (82 ವ.) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.3ರಂದು ನಿಧನರಾದರು. ಕೇಪು ಮಂಡಲ ಪ್ರಧಾನರಾಗಿ ಸೇವೆ ಸಲ್ಲಿಸಿದ ಅವರು ಪುಣಚ ಗ್ರಾಮದಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಕಾಂಗ್ರೆಸ್ ಪಕ್ಷದ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ನಡೆಯಲಿರುವುದು ಎಂದು ಕುಟುಂಬಸ್ಥರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here