ಕಡಬ ಆ್ಯಸಿಡ್ ಪ್ರಕರಣ – ಪುತ್ತೂರಿನಲ್ಲಿ ಎಬಿವಿಪಿ ಪ್ರತಿಭಟನೆ

0

ಪುತ್ತೂರು: ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ಪ್ರಕರಣವನ್ನು ಖಂಡಿಸಿ ಪುತ್ತೂರು ಎಬಿವಿಪಿ ವಿದ್ಯಾರ್ಥಿನಿಯರಿಂದ ವಿವೇಕಾನಂದ ಕಾಲೇಜು ಕ್ಯಾಂಪಸ್ ಬಳಿಯ ಸ್ವಾಮಿ ವಿವೇಕಾನಂದರ ಪುತ್ಥಳಿಯ ಬಳಿ ಮಾ.4 ರ ಸಂಜೆ ಪ್ರತಿಭಟನೆ ನಡೆಯಿತು.

LEAVE A REPLY

Please enter your comment!
Please enter your name here