ಪೆರಾಜೆ-ಮಡಲದಲ್ಲಿ ಹಿಂದೂ ರುದ್ರ ಭೂಮಿ – ಮೋಕ್ಷಧಾಮ ಲೋಕಾರ್ಪಣೆ

0

ವಿಟ್ಲ: ಪೆರಾಜೆ ಗ್ರಾಮದ ಮಡಲ ಎಂಬಲ್ಲಿ ಹಿಂದೂ ರುದ್ರ ಭೂಮಿ – ಮೋಕ್ಷಧಾಮ ಲೋಕಾರ್ಪಣೆ ಕಾರ್ಯಕ್ರಮ ಮಾ.4ರಂದು ನಡೆಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದವರು ಲೋಕರ್ಪಣೆಗೈದರು. ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಾಲ ಎಂ ಪೆರಾಜೆ, ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷರಾದ ಮಾಧವ ಕುಲಾಲ್ , ಪೆರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಶಿ ಕುಮಾರಿ, ಸದಸ್ಯರಾದ ಸುನಿತಾ , ಹರೀಶ್ಚಂದ್ರ ರೈ , ರೋಹಿಣಿ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶಾರಾದ, ಗ್ರಾಮದ ಹಿರಿಯರಾದ ಬಿ. ಟಿ. ನಾರಾಯಣ ಭಟ್ , ಜಯರಾಮ ರೈ, ಶ್ರೀ ಕಾಂತ ಆಳ್ವ ಪೆರಾಜೆ ಗುತ್ತು, ಚಂದ್ರಹಾಸ ಶೆಟ್ಟಿ ಬುಡೋಳಿಗುತ್ತು, ಶ್ರೀನಿವಾಸ ಪೂಜಾರಿ ಪೆರಾಜೆ , ರಾಘವ ಗೌಡ ಏನಾಜೆ, ದೇಜಪ್ಪ ಪೂಜಾರಿ ಬಡೆಕೋಡಿ, ನಾರಾಯಣ ನಾಯ್ಕ ಪಾಲ್ಯ , ಪೆರಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ , ಕಾರ್ಯದರ್ಶಿ ನಾರಾಯಣ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here