ವೀರಮಂಗಲ ಕೈಲಾಜೆ ಶ್ರೀ ರಕ್ತೇಶ್ವರಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ-ಆಮಂತ್ರಣ ಬಿಡುಗಡೆ

0

ಪುತ್ತೂರು :ಶಾಂತಿಗೋಡು ಗ್ರಾಮದ ವೀರಮಂಗಲ ಕೈಲಾಜೆ ಶ್ರೀ ರಕ್ತೇಶ್ವರಿ ದೈವಸ್ಥಾನದಲ್ಲಿ ಶ್ರೀ ರಕ್ತೇಶ್ವರಿ ,ಗುಳಿಗ ಮತ್ತು ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಮಾ.16 ಮತ್ತು ಮಾ.17ರಂದು ನಡೆಯಲಿದೆ.ಇದರ ಆಮಂತ್ರಣ ಪತ್ರ ಬಿಡುಗಡೆ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿವರಾಮ ಭಟ್ ಭಾವ ಮನೆ, ದೇವಸ್ಥಾನದ ಅರ್ಚಕರಾದ ರಾಧಾಕೃಷ್ಣ ಶಗ್ರಿತ್ತಾಯ ಮತ್ತು ಕೈಲಾಜೆ ಕುಟುಂಬಸ್ಥರು ,ಊರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here