ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಶಿವರಾತ್ರಿ ಉತ್ಸವ-ಮಹಾರುದ್ರ ಯಾಗ ಸೇವೆ ಸಂಕಲ್ಪ ಸಹಿತ ಬಿಲ್ವಾರ್ಚನೆ

0

ಪುತ್ತೂರು: ನಾಡಿನ ಕಾರಣಿಕ ಶಿವಕ್ಷೇತ್ರಗಳಲ್ಲಿ ಒಂದಾದ ಪುತ್ತೂರು ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆಯೂ ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಾ.8ರಂದು ಮಹಾರುದ್ರಯಾಗ, ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here