ಮುಂಡೂರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಸಾದ್ ಕಣ್ಮಣಿ, ಕಾರ್ಯದರ್ಶಿಯಾಗಿ ಝಿಯಾದ್ ಅಂಬಟ

0

ಪುತ್ತೂರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮುಂಡೂರು ಇದರ ಅಧ್ಯಕ್ಷರಾಗಿ ಪ್ರಸಾದ್ ಕಣ್ಮಣಿ ಹಾಗೂ ಕಾರ್ಯದರ್ಶಿಯಾಗಿ ಝಿಯಾದ್ ಅಂಬಟ ಆಯ್ಕೆಯಾಗಿದ್ದಾರೆ. ಮುಂಡೂರು ಹಾಲು ಉ.ಸ.ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ಗೌರವಾಧ್ಯಕ್ಷರಾಗಿ ರಮೇಶ್ ಗೌಡ ಪಜಿಮಣ್ಣು, ಕೋಶಾಧಿಕಾರಿಯಾಗಿ ದುಗ್ಗಪ್ಪ ಕಡ್ಯ, ಉಪಾಧ್ಯಕ್ಷರಾಗಿ ರಮೇಶ್ ನಾಯ್ಕ ರೆನ್ಯ ಹಾಗೂ ಜೊತೆ ಕಾರ್ಯದರ್ಶಿಯಾಗಿ ಹರೀಶ್ ಬದಿಯಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಇಸಾಕ್, ಯಾಕೂಬ್, ಅಬ್ದುಲ್ ಖಾದರ್, ವಿನೋದ್, ಸಿದ್ದೀಕ್, ಇರ್ಷಾದ್ ಆಯ್ಕೆಯಾದರು.

LEAVE A REPLY

Please enter your comment!
Please enter your name here