ಬರೆಪ್ಪಾಡಿ ಅಪಘಾತ ಮಹಿಳೆ ಮೃತ್ಯು

0

ಪುತ್ತೂರು: ಬರೆಪ್ಪಾಡಿ ಅಪಘಾತವೊಂದರಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಾ.8ರಂದು ಸಂಜೆ ನಡೆದಿದೆ. ಬರೆಪ್ಪಾಡಿ ನಿವಾಸಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ(45 ವ) ಮೃತಪಟ್ಟವರು.
ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ ಹಾಲಿನ ಡೈರಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ವೈಶಾಲಿ ಅವರಿಗೆ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here