ಆರ್‌ಎಸ್‌ಎಸ್‌ನಿಂದ ಮಹಾಲಿಂಗೇಶ್ವರ, ಭವಾನಿಶಂಕರ ದೇವಸ್ಥಾನದಲ್ಲಿ ಘೋಷ್ ವಾದನ

0

ಪುತ್ತೂರು: ಮಹಾ ಶಿವರಾತ್ರಿ ಪ್ರಯುಕ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರಿನ ಸ್ವಯಂಸೇವಕರು ಮಾ.8ರ ರಾತ್ರಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರ ಮತ್ತು ಶ್ರೀ ಭವಾನಿ ಶಂಕರ ದೇವಸ್ಥಾನದಲ್ಲಿ ಘೋಷ್ ವಾದನ ಕಾರ್ಯಕ್ರಮವನ್ನು ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here