ಕುರಿಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಮನೆ ಕೆಡವಿದ ಘಟನೆ

0

ಪುತ್ತೂರು: ಯಾರು ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಮನೆಯೊಂದನ್ನು ಕೆಡವಿದ ಘಟನೆ ಮಾ.9ರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ.

ಘಟನೆ ಕುರಿತು ಮನೆಯಲ್ಲಿ ವಾಸ್ತವ್ಯ ಇದ್ದ ವಸಂತ ಪೂಜಾರಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here