ಕೊಣಾಲು ಕಡೆಂಬಿಲತ್ತಾಯಗುಡ್ಡೆ ದೈವಗಳ ನೇಮೋತ್ಸವ-ಗೊನೆ ಮುಹೂರ್ತ

0

ನೆಲ್ಯಾಡಿ: ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಚಕ್ರವರ್ತಿ ಕೊಡಮಣಿತ್ತಾಯಿ ಮತ್ತು ಪರಿವಾರ ದೈವಗಳ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಮಾ.20 ಮತ್ತು 21ರಂದು ನಡೆಯಲಿದ್ದು ಇದರ ಅಂಗವಾಗಿ ಮಾ.14ರಂದು ಗೊನೆ ಮುಹೂರ್ತ ನಡೆಯಿತು.

ಅರ್ಚಕರಾದ ಸುಕುಮಾರ ಯಡಪಡಿತ್ತಾಯ ಕೊಕ್ಕಡ ಅವರು ಗೊನೆ ಮುಹೂರ್ತ ನೆರವೇರಿಸಿದರು. ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ರೈ ಕೊಣಾಲುಗುತ್ತು, ಕಾರ್ಯದರ್ಶಿ ಚಂದಪ್ಪ ಗೌಡ ಕಾಯರ್ತಡ್ಕ, ಉಪಾಧ್ಯಕ್ಷ ಜಗದೀಶ ಶೆಟ್ಟಿ ಕಡೆಂಬಿಲ, ಕೋಶಾಧಿಕಾರಿ ಧರ್ಣಪ್ಪ ಗೌಡ ಕೋಲ್ಪೆ, ಜೊತೆ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಕಲಾಯಿ, ಸದಸ್ಯರಾದ ದಿನೇಶ್ ಕೋಲ್ಪೆ, ವಿಶ್ವನಾಥ ಪೂಜಾರಿ ಪಾಂಡಿಬೆಟ್ಟು, ಪ್ರಕಾಶ್ ಸುವರ್ಣ ಕುರುಂಬೊಟ್ಟು, ಪ್ರಮುಖರಾದ ಸಾಂತಪ್ಪ ಗೌಡ ಎಣ್ಣೆತ್ತೋಡಿ, ಬಾಲಕೃಷ್ಣ ರೈ ತೋಟ, ಕಲಾವತಿ ರೈ ತೋಟ, ವಸಂತಿ ಎಂ.ಮಣ್ಣಮಜಲು, ಮಮತ ಎಂ.ಮಣ್ಣಮಜಲು, ತಾರನಾಥ ಗೌಡ ಎಣ್ಣೆತ್ತೋಡಿ, ಎಂ.ಪಿ.ಜತ್ತಪ್ಪ ಗೌಡ ಮಣ್ಣಮಜಲು, ಪ್ರವೀಣ್ ದೇವಾಡಿಗ ಗಾಣದಕೊಟ್ಟಿಗೆ, ನೋಣಯ್ಯ ಗೌಡ ಡೆಬ್ಬೇಲಿ, ಎಂ.ಎಸ್.ಜತ್ತಪ್ಪ ಗೌಡ ಮಣ್ಣಮಜಲು, ಧರ್ಣಪ್ಪ ದಾಸ್ ಸುಪ್ರಿತಾನಿಲಯ ಪಾಂಡಿಬೆಟ್ಟು, ಮೋನಪ್ಪ ಗೌಡ ಎಣ್ಣೆತ್ತೋಡಿ, ತ್ಯಾಂಪಣ್ಣ ದೇವಾಡಿಗ ಗಾಣದಕೊಟ್ಟಿಗೆ, ಪ್ರವೀಣ್ ಗೌಡ ಮಣ್ಣಮಜಲು, ಜನಾರ್ದನ ಗೌಡ ಶಾಂತಿಮಾರು, ಲಿಂಗಪ್ಪ ಗೌಡ ದರ್ಖಾಸು, ಪ್ರಸಾದ್ ಗೌಡ ಮಣ್ಣಮಜಲು, ಸುಂದರ ಗೌಡ ಸುರಕ್ಷ ನಿಲಯ ಆರ್ಲ, ಸಂತೋಷ್ ಕಲಾಯಿ, ಮುತ್ತಪ್ಪ ಗೌಡ ಎಣ್ಣೆತ್ತೋಡಿ, ಆನಂದ ಪೂಜಾರಿ ಅಂಬರ್ಜೆ, ಸದಾನಂದ ಗೌಡ ಮಣ್ಣಮಜಲು, ಅಣ್ಣಿ ಗೌಡ ಮಣ್ಣಮಜಲು, ರಾಜೇಶ್ ಕಲಾಯಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here