ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ತಂಬಿಲ ಸೇವೆ

0

ಪುತ್ತೂರು: ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಮಾ.14ರಂದು ಸಂಕ್ರಮಣ ಪ್ರಯುಕ್ತ ಶ್ರೀ ಸತ್ಯದೇತೆ, ಪಾಷಾಣ ಮೂರ್ತಿ, ಪಂಜುರ್ಲಿ ದೈವ ಹಾಗು ಗುಳಿಗ ದೈವಗಳಿಗೆ ತಂಬಿಲ ಸೇವೆ ನಡೆಯಿತು. ದೈವಸ್ಥಾನದ ಮುಖ್ಯಸ್ಥ ದೇವಾನಂದ ಭಟ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here