ಪುತ್ತೂರು: ಅರಣ್ಯ ಇಲಾಖೆ ಸುಳ್ಯ ವಲಯದ ನೆಲ್ಲೂರು ಕೆಮ್ರಾಜೆ ಶಾಖೆ ಮಾವಿನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪವಲಯಾರಣ್ಯಾಧಿಕಾರಿ ರವೀಂದ್ರ ಎಂ.ಡಿ ಯವರು ಪುತ್ತೂರು ವಲಯಕ್ಕೆ ವರ್ಗಾವಣೆಯಾಗಿದ್ದಾರೆ. ಇವರು ಬೆಳ್ಳಾರೆ ಸಮೀಪದ ಐವರ್ನಾಡಿನವರು.
©
ಪುತ್ತೂರು: ಅರಣ್ಯ ಇಲಾಖೆ ಸುಳ್ಯ ವಲಯದ ನೆಲ್ಲೂರು ಕೆಮ್ರಾಜೆ ಶಾಖೆ ಮಾವಿನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪವಲಯಾರಣ್ಯಾಧಿಕಾರಿ ರವೀಂದ್ರ ಎಂ.ಡಿ ಯವರು ಪುತ್ತೂರು ವಲಯಕ್ಕೆ ವರ್ಗಾವಣೆಯಾಗಿದ್ದಾರೆ. ಇವರು ಬೆಳ್ಳಾರೆ ಸಮೀಪದ ಐವರ್ನಾಡಿನವರು.