ಕ್ಯಾ.ಬ್ರಿಜೇಶ್ ಚೌಟರಿಂದ ಆನಂದ ಆಶ್ರಮ ಟ್ರಸ್ಟ್ ಅಧ್ಯಕ್ಷೆ ಡಾ.ಗೌರಿ ಪೈ ಭೇಟಿ

0

ಪುತ್ತೂರು: ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಆನಂದ ಆಶ್ರಮ ಟ್ರಸ್ಟ್ ಅಧ್ಯಕ್ಷೆ ಡಾ.ಗೌರಿ ಪೈ ಅವರನ್ನು ಭೇಟಿ ಮಾಡಿದರು. ಬಳಿಕ ಅವರ ಮನೆಯಲ್ಲಿ ಮಧ್ಯಾಹ್ನದ ಊಟ ಸವಿದರು.


ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಮಂದಿ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here