ಕುಂಟ್ಯಾಣ ಜಾತ್ರೆಯಲ್ಲಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ

0

ಪುತ್ತೂರು: ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾ.22 ರಂದು ಕುಂಟ್ಯಾಣ ಶ್ರೀ ಸದಾಶಿವ ದೇವಸ್ಥಾನದ ಜಾತ್ರೋತ್ಸವದಲ್ಲಿ ಪಾಲ್ಗೊಂಡರು. ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಚನಿಲ ತಿಮ್ಮಪ್ಪ ಶೆಟ್ಟಿ, ಆರ್ ಸಿ ನಾರಾಯಣ, ಚಂದ್ರಶೇಖರ್ ರಾವ್ ಬಪ್ಪಳಿಗೆ , ಉಮೇಶ್ ಶೆಣೈ, ಉಮೇಶ್ ಕೋಡಿಬೈಲು ಸಹಿತ ಹಲವಾರು ಮಂದಿ ಜೊತೆಗಿದ್ದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಹಲಂಗ ಮತ್ತು ಸದಸ್ಯರು ಹಾಗು ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ರಾಜಶೇಖರ್ ಜೈನ್, ರಾಘವೇಂದ್ರ ಎ, ಜಯಾನಂದ ಜೈನರಗುರಿ, ಪಾಂಡುರಂಗ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಅರ್ಚಕ ಶಿವಪ್ರಸಾದ್ ಪ್ರಸಾದ ನೀಡಿದರು.

LEAVE A REPLY

Please enter your comment!
Please enter your name here