ಪುತ್ತೂರು ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆ ಹರೀಶ್ ಆಚಾರ್ಯ ಕೃಷ್ಣನಗರ ನೇಮಕ

0

ಪುತ್ತೂರು: ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಯವರು ಕೆ ಹರೀಶ್ ಆಚಾರ್ಯ ರವರನ್ನು  ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಅದೇಶಿಸಿರುತ್ತಾರೆ.ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿ ಹರೀಶ್ ಆಚಾರ್ಯ MA ಪದವೀಧರರಾಗಿದ್ದು, ಹಲವಾರು ಸಮಾಜ ಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ.

ಜಯಕರ್ನಾಟಕ ಸಂಘಟನೆಯ ಕೃಷ್ಣನಗರ ವಲಯದ ಮಾಜಿ ಅಧ್ಯಕ್ಷ ,ವಿಶ್ವಕರ್ಮ ಯುವ ಮಿಲನದ ಪುತ್ತೂರು ವಲಯ ಅಧ್ಯಕ್ಷರಾಗಿ ಹಾಗೂ ಹಲವಾರು ವರ್ಷಗಳಿಂದ ಕೃಷ್ಣನಗರದ ಬೂತ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here