ಚಾರ್ವಾಕ ಕೊಪ್ಪದಲ್ಲಿ ಸಿಡಿಲು ಬಡಿದು ಧಗಧಗನೆ ಉರಿದ ತೆಂಗಿನ ಮರ

0

ಕಾಣಿಯೂರು : ಸಿಡಿಲು ಬಡಿದು ತೆಂಗಿನಮರವೊಂದು ಹೊತ್ತಿ ಉರಿದ ಘಟನೆ ಚಾರ್ವಾಕ ಸಮೀಪ ಕೊಪ್ಪ ಎಂಬಲ್ಲಿ ನಡೆದಿದೆ. ಪರಿಣಾಮ ತೆಂಗಿನಮರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಿಡಿಗಳು ಮರದಿಂದ ಕೆಳಗೆ ಬೀಳುತ್ತಿದ್ದು, ಕೆಲ ಕಾಲ ಆತಂಕ ಉಂಟಾಗಿತ್ತು.
ಕಡಬ ತಾಲೂಕಿನ ಕೆಲವು ಕಡೆ ಮೋಡ ಮುಸುಕಿದ ವಾತಾವರಣ ಕಂಡು ಬಂದಿದ್ದು, ಸಂಜೆಯಾಗುತ್ತಿದ್ದಂತೆ ವಿವಿಧೆಡೆ ಸಿಡಿಲು ಸಹಿತ ಮಳೆಯಾಗಿದೆ.

LEAVE A REPLY

Please enter your comment!
Please enter your name here