ಇದೀಗ ಕೆಲವೇ ಗಂಟೆಯೊಳಗೆ ಡಿ.ವಿ.ಸದಾನಂದ ಗೌಡ ಪುತ್ತೂರಿಗೆ

0

ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾ.24ರ ಇಂದು ಬೆಳಿಗ್ಗೆ 11.45 ಕ್ಕೆ ಪುತ್ತೂರಿಗೆ ಆಗಮಿಸಲಿದ್ದಾರೆ.
ಅವರು ಪುತ್ತೂರಿಗೆ ಆಗಮಿಸಿದ ತಕ್ಷಣ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನದ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಬ್ಯವಾಗಿದೆ.

LEAVE A REPLY

Please enter your comment!
Please enter your name here