ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ಜಾತ್ರೋತ್ಸವ ಗೊನೆ ಮೂಹೂರ್ತ

0

ರಾಮಕುಂಜ: ಕಡಬ ತಾಲೂಕು ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಗೊನೆ ಮೂಹೂರ್ತ ಮಾ.24ರಂದು ನಡೆಯಿತು.


ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಲಕ್ಷ್ಮೀನಾರಾಯಣ ರಾವ್ ಆತೂರು ಸಹಕರಿಸಿದರು. ಈ ಸಂದರ್ಭ ಉತ್ಸವ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ ಸೇರಿದಂತೆ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here