ಪುತ್ತೂರು: ಸವಣೂರು ಗ್ರಾಮದ ಪರಣೆ-ತುಳಸಿಪುರಂನಲ್ಲಿ ಬಿ.ಪದ್ಮಯ್ಯ ಗೌಡ ತುಳಸಿಪುರಂ ಮತ್ತು ಹತ್ತು ಸಮಸ್ತರ ವತಿಯಿಂದ 28ನೇ ವರ್ಷದ ಸೇವಾ ಬಯಲಾಟವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಮಾ.28 ರಂದು ಸಂಜೆ 5.30 ರಿಂದ ಮಯೂರೇಕ ವಿಜಯ ಯಕ್ಷಗಾನ ಬಯಲಾಟ ಜರಗಲಿದೆ.

ಪುತ್ತೂರು: ಸವಣೂರು ಗ್ರಾಮದ ಪರಣೆ-ತುಳಸಿಪುರಂನಲ್ಲಿ ಬಿ.ಪದ್ಮಯ್ಯ ಗೌಡ ತುಳಸಿಪುರಂ ಮತ್ತು ಹತ್ತು ಸಮಸ್ತರ ವತಿಯಿಂದ 28ನೇ ವರ್ಷದ ಸೇವಾ ಬಯಲಾಟವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಮಾ.28 ರಂದು ಸಂಜೆ 5.30 ರಿಂದ ಮಯೂರೇಕ ವಿಜಯ ಯಕ್ಷಗಾನ ಬಯಲಾಟ ಜರಗಲಿದೆ.