ಮಾಸ್ ಸಂಸ್ಥೆಯ ಅಧ್ಯಕ್ಷರಿಗೆ ಆದರ್ಶ ವಿವಿದೋದ್ದೇಶ ಸಹಕಾರಿ ಸಂಘದಲ್ಲಿ ಅಭಿನಂದನೆ

0

ಪುತ್ತೂರು: ಮಂಗಳೂರು ಕೃಷಿಕರ ಸಹಕಾರ ಸಂಘ ’ಮಾಸ್’ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದ ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಹಕಾರ ರತ್ನ ಕೆ ಸೀತಾರಾಮ ರೈ ಸವಣೂರು ಅವರನ್ನು ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳು ಅಭಿನಂದನೆಯನ್ನು ಸಲ್ಲಿಸಿದರು.

ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ರೈ, ನಿರ್ದೇಶಕ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಬಿ.ಮಹಾಬಲ ರೈ ಬೋಳಂತೂರು, ಜಯಪ್ರಕಾಶ್ ರೈ ಚೊಕ್ಕಾಡಿ, ಕೆ.ರವೀಂದ್ರನಾಥ ಶೆಟ್ಟಿ ಕೇನ್ಯ, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಎನ್.ರಾಮಯ್ಯ ರೈ ಕೆದಂಬಾಡಿ, ಸೀತಾರಾಮ ಶೆಟ್ಟಿ ಬಿ ಮಂಗಳೂರು, ವಿ.ವಿ.ನಾರಾಯಣ ಭಟ್ ನರಿಮೊಗರು, ಪೂರ್ಣಿಮಾ ಎಸ್.ಆಳ್ವ ಮಂಗಳೂರು, ಜೈರಾಜ್ ಭಂಡಾರಿ ಪುತ್ತೂರು, ಯಮುನಾ ಎಸ್ ರೈ ಗುತ್ತುಪಾಲ್ ಸಹಿತ ಸಂಘದ ಮಹಾಪ್ರಬಂಧಕ ವಸಂತ ಜಾಲಾಡಿ, ಸಿಬ್ಬಂದಿಗಳು ಮಾಸ್ ಅಧ್ಯಕ್ಷರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here