ಕೊಲ್ಲೂರು ಕ್ಷೇತ್ರದಲ್ಲಿ ವೈಷ್ಣವೀ ನೃತ್ಯಾರ್ಪಣಂ ಭರತನಾಟ್ಯ ಹಾಗೂ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ

0

ಪುತ್ತೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಉತ್ಸವ ಹಾಗೂ ಶ್ರೀಮನ್ಮಹಾರಥೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಪುತ್ತೂರು ಇವರ ವೈಷ್ಣವೀ ನಾಟ್ಯಾಲಯದ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಭರತನಾಟ್ಯ ಹಾಗೂ ಶಾಸ್ತ್ರೀಯ ನೃತ್ಯ ಕಾರ್ಯಕ್ರಮವು ಕ್ಷೇತ್ರದ ಸ್ವರ್ಣಮುಖಿ ವೇದಿಕೆಯಲ್ಲಿ ನೆರವೇರಿತು.

LEAVE A REPLY

Please enter your comment!
Please enter your name here