ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಶೌಚಾಲಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

0

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಶೌಚಾಲಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ರೂ.30,000 ಮೊತ್ತದ ಮಂಜೂರಾತಿ ಪತ್ರವನ್ನು ಪುತ್ತೂರು ತಾಲೂಕಿನ ಯೋಜನಾಧಿಕಾರಿ ಶಶಿಧರ್‌ರವರು ಭಜನಾ ಮಂದಿರದ ಅಧ್ಯಕ್ಷ ವರುಣ್ ಕುಮಾರ್ ಜೈನ್‌ರವರಿಗೆ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಉಪಾಧ್ಯಕ್ಷರುಗಳಾದ ಮನೋಜ್ ಟಿ.ಎಸ್, ಕೃಷ್ಣಪ್ಪ ಗೌಡ, ಕಾರ್ಯದರ್ಶಿ ಕೇಶವ ಪೂಜಾರಿ, ಜಿಡೆಕಲ್ಲು ಒಕ್ಕೂಟದ ಅಧ್ಯಕ್ಷ ದಯಾನಂದ, ನಿಕಟಪೂರ್ವ ಒಕ್ಕೂಟ ಅಧ್ಯಕ್ಷ ಬಿ. ಗಣೇಶ್, ವಲಯ ಮೇಲ್ವಿಚಾರಕಿ ಶ್ರುತಿ, ಭಜನಾ ಮಂದಿರದ ಗೌರವ ಸಲಹೆಗಾರ ಚಂದ್ರ ಪೂಜಾರಿ ಕೊಡಮರ, ಸೇವಾ ಪ್ರತಿನಿಧಿ ಮಾಲಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here