ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಕಾಂಗ್ರೆಸ್‌ ನಿಂದ ಪ್ರಚಾರ ಸಮಿತಿಯ ಉಸ್ತುವಾರಿಗಳ ನೇಮಕ

0

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಹಾಗೂ ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ರಮಾನಾಥ ರೈ ಅವರು ವಿವಿಧ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ಉಸ್ತುವಾರಿಗಳನ್ನು ನೇಮಿಸಿ ಶುಕ್ರವಾರ ಆದೇಶಿಸಿದ್ದಾರೆ.ಅದರಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ವ್ಯಾಪ್ತಿಗೆ ನವೀನ್‌ ರೈ ಆಯ್ಕೆಯಾಗಿದ್ದಾರೆ.ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪ್ರಚಾರ ಸಮಿತಿಯ ಉಸ್ತುವಾರಿಗಳ ಪಟ್ಟಿಯಲ್ಲಿ ಪುತ್ತೂರಿನ ಹೇಮನಾಥ ಶೆಟ್ಟಿ ಕಾವು ಅವರ ಹೆಸರಿದೆ.

LEAVE A REPLY

Please enter your comment!
Please enter your name here