ಪರಣೆ ತುಳಸಿಪುರಂನಲ್ಲಿ ಮಯೂರೇಕ ವಿಜಯ ಯಕ್ಷಗಾನ ಬಯಲಾಟ

0

ಪುತ್ತೂರು: ಸವಣೂರು ಗ್ರಾಮದ ಪರಣೆ- ತುಳಸಿಪುರಂನಲ್ಲಿ ಬಿ.ಪದ್ಮಯ್ಯ ಗೌಡ ಪರಣೆ ಮತ್ತು ಹತ್ತು ಸಮಸ್ತರ ಸೇವಾರ್ಥವಾಗಿ ಮಾ. 28 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತರ ಯಕ್ಷಗಾನ ಮಂಡಳಿಯವರಿಂದ ಮಯೂರೇಕ ವಿಜಯ ಯಕ್ಷಗಾನ ಬಯಲಾಟ ಜರಗಿತು.ಸಮಾರಂಭದಲ್ಲಿ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ರಾಜಕೀಯ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಉದ್ಯಮಿಗಳು ಸೇರಿದಂತೆ ಊರ-ಪರವೂರ ಸಾವಿರಾರು ಮಂದಿ ಭಾಗವಹಿಸಿದರು.

LEAVE A REPLY

Please enter your comment!
Please enter your name here