ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಒಳಭಾಗದ ನವೀಕರಣ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಮಂತ್ರಣ

0

ಪುತ್ತೂರು : 60 ವರ್ಷ ಪೂರ್ವದ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಒಳ ಭಾಗದ ನವೀಕರಣದ ಅಂಗವಾಗಿ ಏ 23 – 24 ರಂದು ನಡೆಯುವ ಧಾರ್ಮಿಕ ವಿಧಿಗಳು, ಸಭಾಕಾರ್ಯಕ್ರಮಕ್ಕಾಗಿ ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಆಮಂತ್ರಿಸಲಾಯಿತು.


ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷ ಚಂದ್ರಶೇಖರ ರಾವ್, ನವೀಕರಣ ಸಮಿತಿ ಅಧ್ಯಕ್ಷ ನವೀನ್ ಚಂದ್ರ, ನಿತಿನ್ ಕುಮಾರ್, ಕಿರಣ್ ಕುಮಾರ್, ಸುರೇಶ್ ಕುಮಾರ್ ಕೆಮ್ಮಿಂಜೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here