ಬಿಜೆಪಿ ಪುತ್ತೂರು ನಗರ ಮಂಡಲ ಬೊಳುವಾರು ಶಕ್ತಿಕೇಂದ್ರದ ಬೂತ್ ಸಭೆ

0

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಬೊಳುವಾರು ಶಕ್ತಿಕೇಂದ್ರದ ಬೂತ್ ಸಂ.123,124,129 ರ ಸಭೆ ಮಾ.30ರಂದು ಕೊಂಬೆಟ್ಟು ಗಣೇಶ್ ಬಾಳಿಗರ ಮನೆಯಲ್ಲಿ ನಡೆಯಿತು.

ಹಿರಿಯರಾದ ರಂಗನಾಥ ರಾವ್, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ,ನಗರ ಸಭಾ ಸದಸ್ಯ ಸಂತೋಷ್ ಕುಮಾರ್ ಬೊಳುವಾರು, ಶಕ್ತಿ ಕೇಂದ್ರ ಪ್ರಮುಖ್ ನೀಲಂತ್ ಕುಮಾರ್ ,ಗಣೇಶ್ ಬಾಳಿಗ, ರೂಪೇಶ್ ಕೊಂಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here