ಪುತ್ತೂರು ಶಿವಳ್ಳಿ ಸಂಪದ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು: ಶಿವಳ್ಳಿ ಸಂಪದ ಪುತ್ತೂರು ಇದರ 2024-26ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಸುಧೀಂದ್ರ ಕುದ್ದಣ್ಣಾಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಗತಿಪರ ಕೃಷಿಕ ಲಕ್ಷ್ಮೀ ನಾರಾಯಣ ಕಡಂಬಳಿತ್ತಾಯ ಹಾಗೂ ಕೋಶಾಧಿಕಾರಿಯಾಗಿ ಬಿ.ಎಸ್.ಎನ್.ಎಲ್ ನ ನಿವೃತ್ತ ಅಧಿಕಾರಿ ರಂಗನಾಥ ಉಂಗ್ರುಪುಳಿತ್ತಾಯ ಆಯ್ಕೆಯಾಗಿದ್ದಾರೆ.


ಕೊಂಬೆಟ್ಟು ದ್ರಾವಿಡ ಬ್ರಾಹ್ಮಣ ಸಭಾ ಭವನ ಮಾ.31ರಂದು ನಡೆದ ಕಾರ್ಯಕಾರಿ ಸಮಿತಿಯ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಪದದ ವಿವಿಧ ವಲಯದಿಂದ ಒಟ್ಟು32 ಮಂದಿ ಸದಸ್ಯರನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here