ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ನಾಮಪತ್ರ ಸಲ್ಲಿಕೆಗೆ ಪುತ್ತೂರಿನಿಂದ ಕಾಂಗ್ರೆಸ್‌ ಕಾರ್ಯಕರ್ತರ ಸಾಥ್

0

ಪುತ್ತೂರು: ಇಂದು ದ.ಕ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಸಲಿದ್ದು, ಜಿಲ್ಲೆಯ ನಾನಾ ಕಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಕುದ್ರೋಳಿ ಗೋಕರ್ಣ ಕ್ಷೇತ್ರಕ್ಕೆ ತೆರಳಿದ್ದಾರೆ. ಅಲ್ಲಿಂದ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದು, ಆ ನಿಮತ್ತವಾಗಿ ಪುತ್ತೂರಿನಿಂದ ಕಾಂಗ್ರೆಸ್‌ ಕಾರ್ಯಕರ್ತರು ಸಾಥ್‌ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಮುಖರು ಜನಾರ್ಧನ ಪೂಜಾರಿಯವರನ್ನು ಕಂಡು ಅವರ ಕುಶಲೋಪಚಾರವನ್ನು ವಿಚಾರಿಸಿದರು.

LEAVE A REPLY

Please enter your comment!
Please enter your name here