ಮುಗೇರು ದೇವಾಲಯಕ್ಕೆ ಹರ್ಷ ಕುಮಾರ್ ರೈ ಮಾಡಾವು ಅವರಿಂದ ವಾಟರ್ ಪಿಲ್ಟರ್ ಕೊಡುಗೆ

0

ಪುತ್ತೂರು: ಉದ್ಯಮಿ ಹಾಗೂ ಪುತ್ತೂರು ತಾಲ್ಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವುರವರು ಸವಣೂರು ಗ್ರಾಮದ ಮುಗೇರು ಶ್ರೀ ಮಹಾ ವಿಷ್ಣುಮೂರ್ತಿ ದೇವಾಲಯಕ್ಕೆ ವಾಟರ್ ಪಿಲ್ಟರ್ ಕೊಡುಗೆಯಾಗಿ ನೀಡಿದರು. ಹರ್ಷಕುಮಾರ್ ರೈಯವರನ್ನು ದೇವಾಲಯದ ವತಿಯಿಂದ ಗೌರವಿಸಲಾಯಿತು. ದೇವಾಲಯದ ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕಿನಾರ, ಸದಸ್ಯರುಗಳಾದ ನವೀನ್ ಕುಮಾರ್ ಶೆಟ್ಟಿ ಮುಗೇರುಗುತ್ತು, ರಾಕೇಶ್ ರೈ ಕೆಡೆಂಜಿ, ಆಶಾ ಪ್ರವೀಣ್ ಕಂಪ, ಮೋನಪ್ಪ ಗೌಡ ಆರೇಲ್ತಡಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉದ್ಯಮಿ‌ ಎನ್.ಸುಂದರ ರೈ, ಸವಣೂರು ಗ್ರಾ.ಪಂ.ಸದಸ್ಯೆ ರಾಜೀವಿ ಶೆಟ್ಟಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿಜಯ ಈಶ್ವರ ಗೌಡ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here