ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

0

ಸವಣೂರು: ಭಾರತೀಯ ಜನತಾ ಪಾರ್ಟಿ ಬೂತ್ ಸಂಖ್ಯೆ ಪಾಲ್ತಾಡಿ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಅವರ ಮನೆಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ನಡೆಯಿತು. ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಾರಿ ಶಕ್ತಿ ಸಂಗಮದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗಣೇಶ್ ಶೆಟ್ಟಿ ಕುಂಜಾಡಿ ,ಬಾಳಪ್ಪ ಪೂಜಾರಿ ಬಂಬಿಲದೋಳ,ವಿಠಲ ಶೆಟ್ಟಿ ಬಂಬಿಲ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.ಬಂಬಿಲ, ಸದಸ್ಯರಾದ ಸತೀಶ್ ಅಂಗಡಿಮೂಲೆ, ಹರಿಕಲಾ ರೈ ಕುಂಜಾಡಿ ಹಾಗೂ ಪ್ರವೀಣ್ ಕುಮಾರ್ ,ಶರತ್ ಜಾರಿಗೆತ್ತಡಿ ,ಪ್ರತಿಮಾ ರೈ ಉಪಸ್ಥಿತರಿದ್ದರು.
ಬಿಜೆಪಿ ಬೂತ್ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here