ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ಹನೀಫ್ ಪುಣ್ಚತ್ತಾರ್ ನೇಮಕ

0

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರಚಾರ ಸಮಿತಿಯ ಸದಸ್ಯರಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಹನೀಫ್ ಪುಣ್ಚತ್ತಾರ್ ನೇಮಕಗೊಂಡಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಉಸ್ತುವಾರಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ್ ರೈ ಅವರು ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here