ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕ

0

ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ.‌ ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ ಮಣಿಯಾಣಿಯವರ ಮನೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಶಾಸಕರಾದ ಅಶೋಕ್ ರೈ, ಲಕ್ಷ್ಮೀ ನಾರಾಯಣ ಹೆಸರು ಶಿಫಾರಸ್ಸು ಮಾಡಿದ್ದು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇಮಕಾತಿ ಸೂಚನೆ ಮಾಡಿದರು.

LEAVE A REPLY

Please enter your comment!
Please enter your name here