ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಸಾನಿಧ್ಯದಲ್ಲಿ ವಿಷು ಸಂಕ್ರಮಣ ಆಚರಣೆ

0

ಬಡಗನ್ನೂರುಃ ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಸಾನಿಧ್ಯದಲ್ಲಿ ಏ.14ರಂದು ವಿಷು ಸಂಕ್ರಮಣ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವರುಣ ದೇವರ ಕೃಪೆಗಾಗಿ ತಾಯಿ ರಾಜರಾಜೇಶ್ವರಿ ಮಹಾದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.  

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿವಿಧಾನಗಳನ್ನು ನೇರವೆರಿಸಿದರು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಮತ್ತು  ಊರ ಭಕ್ತಾಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here