ಚಾರ್ವಾಕ : ಬಿಜೆಪಿ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

0

ಕಾಣಿಯೂರು: ಭಾರತೀಯ ಜನತಾ ಪಕ್ಷ ಬಿಜೆಪಿ ಸುಳ್ಯ ಮಂಡಲದ ಸವಣೂರು ಮಹಾ ಶಕ್ತಿ ಕೇಂದ್ರದ ಕಾಣಿಯೂರು ಶಕ್ತಿ ಕೇಂದ್ರದ ಚಾರ್ವಾಕ ಗ್ರಾಮದ ಬೂತ್ ಸಂಖ್ಯೆ 61 ರಲ್ಲಿ ನಾಗಲೋಕ ಕಾಲೋನಿಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಗಣೇಶ್ ಉದನಡ್ಕ, ಚಾರ್ವಾಕ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವಿಶ್ವನಾಥ ದೇವಿನಗರ, ಕಾಣಿಯೂರು ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ, ಕಾಣಿಯೂರು ಗ್ರಾ.ಪಂ. ಮಾಜಿ ಸದಸ್ಯೆ ರುಕ್ಮಿಣಿ ನಾಗಲೋಕ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here