ಸವಣೂರು ಮೆಸ್ಕಾಂ ಶಾಖಾ ಕಚೇರಿಯಲ್ಲಿ ಡಾ. ಬಿ.ಅರ್.ಅಂಬೇಡ್ಕರ್ ಜನ್ಮದಿನಾಚರಣೆ

0

ಪುತ್ತೂರು: ಸವಣೂರು ಮೆಸ್ಕಾಂ ಶಾಖಾ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ ಆರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜೂನಿಯರ್ ಇಂಜಿನಿಯರ್ ರಾಜೇಶ್ .ಕೆ. ಹಾಗೂ ನೌಕರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here