ಅನ್ನಪ್ರಸಾದ ವಿತರಿಸುವಲ್ಲಿ ಪಾಲ್ಗೊಂಡ ಶಾಸಕ ಅಶೊಕ್ ಕುಮಾರ್ ರೈ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಹಾಗೂ ಜಾತ್ರೋತ್ಸವ ಹಬ್ಬದ ವಿಶೇಷವಾಗಿ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಭಾಗಿಯಾಗಿ ಭಕ್ತರಿಗೆ ಅನ್ನಪ್ರಸಾದ ಬಡಿಸುವ ಮೂಲಕ ಸೇವೆ ಮಾಡಿದರು.

LEAVE A REPLY

Please enter your comment!
Please enter your name here