ಕೌಡಿಚ್ಚಾರು : ಎರ್ಕ ಬಾಬು ಗುರುಸ್ವಾಮಿ ನಿಧನ

0

ಪುತ್ತೂರು : ಅರಿಯಡ್ಕ ಗ್ರಾಮದ ಎರ್ಕ ನಿವಾಸಿ ಬಾಬು ಗುರುಸ್ವಾಮಿ ಅವರು ಎ.15ರಂದು ನಿಧನರಾದರು.ಬಾಬು ಗುರುಸ್ವಾಮಿ ಅವರು 53 ವರ್ಷ ಶಬರಿಮಲೆ ಯಾತ್ರೆ ಮಾಡಿದ್ದು ,ಕುಂಬ್ರ ಹಾಗೂ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿ ಸಾವಿರಾರು ಮಂದಿಗೆ ಮಾಲಾಧಾರಣೆ ಮಾಡಿ ಶಬರಿಮಲೆ ಯಾತ್ರೆ ಮಾಡಿದ್ದರು.

ಮೃತರು ಮಕ್ಕಳಾದ ಜಯಂತ್ ,ವೀಣಾ,ವಾಣಿ,ಸಂತೋಷ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here