ಲೋಕಸಭಾ ಚುನಾವಣೆಯ ಬಿಜೆಪಿ ಮಹಾ ಸಂಪರ್ಕ ಅಭಿಯಾನ-ಕಾವು ನನ್ಯ ಬೂತ್ ನಲ್ಲಿ ಬಿರುಸಿನ ಪ್ರಚಾರ

0

ಕಾವು: ಎ.26ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಮಹಾಸಂಪರ್ಕ ಅಭಿಯಾನದಡಿ ಬಿಜೆ ಮಾಡ್ನೂರು ಶಕ್ತಿ ಕೇಂದ್ರದ ನನ್ಯ ಬೂತ್ ನಲ್ಲಿ ಬಿರುಸಿನ ಪ್ರಚಾರ ಕಾರ್ಯ ಎ.21ರಂದು ನಡೆಯಿತು.


ಅಭಿಯಾನದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯಿತು.
ಅಭಿಯಾನದಲ್ಲಿ ಮಾಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಲೋಕೇಶ್ ಚಾಕೋಟೆ, ನನ್ಯ ಬೂತ್ ಅಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ, ಅರಿಯಡ್ಕ ಗ್ರಾ.ಪಂ ಸದಸ್ಯರಾದ ಸೌಮ್ಯ ಬಾಲಸುಬ್ರಹ್ಮಣ್ಯ, ಅನಿತಾ ಆಚಾರಿಮೂಲೆ, ಹೇಮಾವತಿ ಚಾಕೋಟೆ, ಮಾಜಿ ಸದಸ್ಯ ಸೀತಾರಾಮ ಮೇಲ್ಪಾದೆ, ಕಾರ್ಯಕರ್ತರಾದ ಪುರುಷೋತ್ತಯ ಆಚಾರ್ಯ ನನ್ಯ, ಸುನೀಲ್ ನಿಧಿಮುಂಡರವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here