ಎ.22: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

0

ಪುತ್ತೂರು: ಲೋಕಕಲ್ಯಾಣಾರ್ಥವಾಗಿ ಇತಿಹಾಸ ಪ್ರಸಿದ್ಧ ಪುತ್ತೂರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.22ರಂದು ಬೆಳಿಗ್ಗೆ ಗಂಟೆ 9 ರಿಂದ ಸೀಯಾಳಾಭಿಷೇಕ ನಡೆಯಲಿದೆ.


ಸೇವಾ ರೂಪವಾಗಿ ಸೀಯಾಳಾ ಒಪ್ಪಿಸುವ ಭಕ್ತರು ಬೆಳಿಗ್ಗೆ ಗಂಟೆ 9.30ರ ಒಳಗೆ ತಂದೊಪ್ಪಿಸಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here