ಪುತ್ತೂರು : ಸವಣೂರು ಶಕ್ತಿ ಕೇಂದ್ರದ ಬೂತ್ ಸಮಿತಿ -65 ರ ಆರೇಲ್ತಡಿ, ಕೆಡೆಂಜಿ ವ್ಯಾಪ್ತಿಯಲ್ಲಿ ಏ. 21 ರಂದು ನಮ್ಮ ನಮ್ಮ ಬೂತ್ ಗಳಲ್ಲಿ ಮಹಾ ಸಂಪರ್ಕ ಅಭಿಯಾನ ಬಿಜೆಪಿ ಅಭ್ಯರ್ಥಿ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ ನಡೆಯಿತು. .
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ರಾಜೀವಿ ಶೆಟ್ಟಿ ಕೆಡೆಂಜಿ, ತೀರ್ಥರಾಮ್ ಕೆಡೆಂಜಿ ಸಹಿತ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.