ಪಾಲ್ತಾಡಿ : ಮಂಜುನಾಥನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಅಭಿಯಾನ ಆರಂಭ

0

ಸವಣೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ.ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರ ಪರವಾಗಿ ಪಾಲ್ತಾಡಿ ಬೂತ್ 70ರ ಮಂಜುನಾಥನಗರ ಪರಿಸರದಲ್ಲಿ  ಮನೆ ಮನೆ ಅಭಿಯಾನ ನಡೆಯಿತು.

ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ ,ಪಾಲ್ತಾಡಿ ಬೂತ್ 70 ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ಸದಸ್ಯರಾದ ಸತೀಶ್ ಅಂಗಡಿಮೂಲೆ,ಹರಿಕಲಾ ರೈ ಕುಂಜಾಡಿ ಮತ್ತು  ಬಿಜೆಪಿ ಕಾರ್ಯಕರ್ತರಾದ ಹರೀಶ್ ರೈ ,ನಿತ್ಯಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here