ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಭರತನಾಟ್ಯ ಕಾರ್ಯಾಗಾರ

0

ಪುತ್ತೂರು: ಅಂತಾರಾಷ್ಟ್ರೀಯ ನೆಲೆಯಲ್ಲಿ ಸಾಧನೆ ಮಾಡಿದ ಬೆಂಗಳೂರಿನ ನೃತ್ಯ ದಂಪತಿ ಯೋಗೇಶ್ ಕುಮಾರ್ ಮತ್ತು ಸ್ನೇಹಾ ನಾರಾಯಣ್ ಇವರಿಂದ ಒಂದು ದಿನದ ಭರತನಾಟ್ಯ ಕಾರ್ಯಾಗಾರ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ಏ. 20ರಂದು ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ನಡೆಯಿತು.


ನೃತ್ಯ ಗುರು ವಿದ್ವಾನ್ ದೀಪಕ್ ಕುಮಾರ್ ಉದ್ಘಾಟಿಸಿದರು. ವಿದುಷಿ ಪ್ರೀತಿಕಲಾ ಹಾಗೂ ವಿದ್ವಾನ್ ಗಿರೀಶ್ ಕುಮಾರ್ ಸಹಕರಿಸಿದ್ದರು.2 ತಂಡಗಳಲ್ಲಿ ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here