ಪುತ್ತೂರು: ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

0

ಪುತ್ತೂರು: ದರ್ಬೆ ವೃತ್ತದಿಂದ ಪುತ್ತೂರು ಬಸ್‌ ನಿಲ್ದಾಣದವರೆಗೆ ರೋಡ್‌ ಶೋ ನಡೆಸುವ ಮೂಲಕ ಸಾವಿರಾರು ಜನರೊಂದಿಗೆ ಸಾಗಿ ಬಂದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮತ್ತು ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟ ಮುಖ್ಯ ರಸ್ತೆಯಲ್ಲಿ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಿ ನಮಿಸಿದರು.

ಈ ವೇಳೆ ಪಕ್ಷದ ಹಲವಾರು ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here