ಬೆಟ್ಟಂಪಾಡಿ ರೆಂಜ ಪೇಟೆಯಲ್ಲಿ ಪುತ್ತೂರು ಬಿಜೆಪಿ ಮುಖಂಡರಿಂದ ಮತಯಾಚನೆ

0

ಪುತ್ತೂರು: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ಆರ್ಲಪದವು, ಬೆಟ್ಟಂಪಾಡಿ ರೆಂಜದಲ್ಲಿ ಪುತ್ತೂರು ಬಿಜೆಪಿ ಮುಖಂಡರಿಂದ ಮತಯಾಚನೆ ನಡೆಯಿತು.

ಬೆಟ್ಟಂಪಾಡಿ ರೆಂಜ ಪೇಟೆಯಲ್ಲಿ ವ್ಯಾಪಾರಸ್ಥರ ಬಳಿಗೆ ತೆರಳಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತಯಾಚನೆ ನಡೆಸಿದರು. ಬಿಜೆಪಿ ಮುಖಂಡರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ, ವಿದ್ಯಾ ಆರ್.ಗೌರಿ, ಸಹಜ್ ರೈ ಬಳೆಜ್ಜ, ಅರುಣ್ ಕುಮಾರ್ ಪುತ್ತಿಲ, ಮೀನಾಕ್ಷಿ ಮಂಜುನಾಥ್, ಹರೀಶ್ ಬಿಜತ್ರೆ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ, ಸದಸ್ಯರಾದ ಪ್ರಕಾಶ್ ರೈ ಬೈಲಾಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here