ಸರ್ವೆ ಬೂತ್ 194ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಭರ್ಜರಿ ಪ್ರಚಾರ

0

ಪುತ್ತೂರು: ಸರ್ವೆ ವಲಯ ಕಾಂಗ್ರೆಸ್ ವ್ಯಾಪ್ತಿಯ ಬೂತ್ 194ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರ ಭರ್ಜರಿ ಮತಬೇಟೆ ನಡೆಯಿತು.

ಬೂತ್ ಅಧ್ಯಕ್ಷ ಮಜೀದ್ ಬಾಳಾಯ ಅವರ ನೇತೃತ್ವದಲ್ಲಿ ನಡೆದ ಮತಯಾಚನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರಾಮಚಂದ್ರ ಸೊರಕೆ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದೀಕ್ ಸುಲ್ತಾನ್, ಮುಂಡೂರು ಗ್ರಾ.ಪಂ ಸದಸ್ಯರಾದ ಅಲಿ ನೇರೋಳ್ತಡ್ಕ, ರಸಿಕಾ ಶಿವನಾಥ ರೈ, ಮಾಜಿ ಸದಸ್ಯ ಗಣೇಶ ನೇರೋಳ್ತಡ್ಕ, ಹಮೀದ್ ನೇರೋಳ್ತಡ್ಕ, ಮುಂಡೂರು ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಸೊರಕೆ, ಸಂಜೀವ ನಾಯ್ಕ್ ಸೊರಕೆ , ಹಮೀದ್ ಕೂಡುರಸ್ತೆ , ಜಿಲ್ಲಾ ಸೇವಾದಳ ನಾಯಕ ಹಂಝ ಕೂಡುರಸ್ತೆ , ಅಶೋಕ ನಾಯ್ಕ ಮೊದಲಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here