ಸವಣೂರು ಮೊಗರು ಬೂತ್ ಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಪುತ್ತೂರು: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಸವಣೂರು ಮೊಗರು ಬಿಜೆಪಿ ಬೂತ್ ಗೆ ಭೇಟಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.

ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ತಾರಾನಾಥ ಕಾಯರ್ಗ, ಬೂತ್ ಸಮಿತಿ ಅಧ್ಯಕ್ಷ ಜಗದೀಶ್ ಇಡ್ಯಾಡಿ, ಸುಳ್ಯ ಎಸ್‌ ಟಿ.ಮೊರ್ಚದ ತಾಲ್ಲೂಕು ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಶ್ರೀಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಚಂದ್ರಶೇಖರ ಮೆದು,‌ ಪ್ರಕಾಶ್ ಕುದ್ಮನಮಜಲು ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here