ಒಳಮೊಗ್ರು ಬಿಜೆಪಿ ಬೂತ್‌ಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

0

ಪುತ್ತೂರು: ಹಿರಿಯ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ರವರು ಒಳಮೊಗ್ರು ಬಿಜೆಪಿ ಬೂತ್‌ಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಾಜ ರಾಧಾಕೃಷ್ಣ ಆಳ್ವ, ನಿತೀಶ್ ಕುಮಾರ್ ಶಾಂತಿವನ, ರಾಜೇಶ್ ರೈ ಪರ್ಪುಂಜ, ಎಸ್.ಮಾಧವ ರೈ ಕುಂಬ್ರ, ಪುರಂದರ ಶೆಟ್ಟಿ ಮುಡಾಲ ಸೇರಿದಂತೆ ಬಿಜೆಪಿಯ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here