ಎ.27: ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಬು ಗುರುಸ್ವಾಮಿಯವರಿಗೆ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಇತ್ತೀಚೆಗೆ ನಿಧನರಾದ ಅಯ್ಯಪ್ಪ ಸೇವಾ ಸಮಿತಿ ಅರಿಯಡ್ಕ, ಕೌಡಿಚ್ಚಾರು ಇದರ ಗೌರವಾಧ್ಯಕ್ಷರೂ, ಸಾವಿರಾರು ಮಂದಿಗೆ ಮಾಲಾಧಾರಣೆ ಮಾಡಿ ಶಬರಿಮಲೆ ಯಾತ್ರೆಗೈದಿರುವ ಎರ್ಕ ಬಾಬು ಗುರುಸ್ವಾಮಿ ಅವರಿಗೆ ಶಿಷ್ಯವೃಂದದ ಹಾಗೂ ಸಾರ್ವಜನಿಕ ವತಿಯಿಂದ ಶ್ರದ್ಧಾಂಜಲಿ ಸಭೆಯು ಎ.27 ಶನಿವಾರದಂದು ಅಪರಾಹ್ನ 3 ಗಂಟೆಗೆ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಲಿದೆ. ಎಲ್ಲಾ ಶಿಷ್ಯರು ಹಾಗೂ ಸಾರ್ವಜನಿಕರು ಭಾಗವಹಿಸಬೇಕಾಗಿ ಅರಿಯಡ್ಕ ಅಯ್ಯಪ್ಪ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here