ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಪ್ರಚಂಡ ಬಹುಮತದಿಂದ ಜಯ ಗಳಿಸಲಿದ್ದಾರೆ – ಅಶ್ರಫ್ ಉಜಿರೋಡಿ

0

ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚುನಾವಣೆ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು.ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಗತ ಕಾಲದ ವೈಭವವನ್ನು ಮರಳಿ ಪಡೆಯಲು ಕಾಂಗ್ರೆಸನ್ನು ನೆಚ್ಚಿಕೊಂಡ ಪರಿಣಾಮವಾಗಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ.
ಕೇಂದ್ರದಲ್ಲೂ ಇಂಡಿಯಾ ಒಕ್ಕೂಟ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೇರಲಿದೆ.

-ಅಶ್ರಫ್ ಉಜಿರೋಡಿ
ಉಪಾಧ್ಯಕ್ಷರು, ಒಳಮೊಗ್ರು ಗ್ರಾ ಪಂ

LEAVE A REPLY

Please enter your comment!
Please enter your name here